ಆದಿತ್ಯ ರಮೇಶ್ ಮೂವೀಸ್ ಲಾಂಛನದಲ್ಲಿ ಆದಿತ್ಯ ರಮೇಶ್ ಅವರು ನಿರ್ಮಿಸಿರುವ ‘ಖತರ್ನಾಕ್‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಮಳವಳ್ಳಿ ಸಾಯಿಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಎಂ.ಆರ್.ಸೀನು ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿಕುಮಾರ್ ಕಲಾನಿರ್ದೇಶನವಿರುವ ‘ಉಮೇಶ್ ರೆಡ್ಡಿ‘ ಚಿತ್ರಕ್ಕೆ ಮಲ್ಲಿಕಾರ್ಜುನ್ ಅವರ ಸಹ ನಿರ್ದೇಶನವಿದೆ.
ರವಿಕಾಳೆ, ರವಿವರ್ಮ, ರೂಪಿಕಾ, ಶೋಭಿನ, ಸಾಧುಕೋಕಿಲ, ಬುಲೆಟ್ ಪ್ರಕಾಶ್, ಮುರಳಿಮೋಹನ್, ತುಳಸಿಶಿವಮಣಿ, ರವೀಂದ್ರನಾಥ್, ತುಮಕೂರು ಮೋಹನ್, ಶೋಭಾರಾಘವೇಂದ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.