ಈ ವಾರ ಸೆನ್ಸಾರ್ ಮುಂದೆ ಅಂಬರೀಶ
Posted date: 04 Tue, Nov 2014 – 11:18:38 AM

ಸುಖಧರೆ ಪಿಕ್ಚರ‍್ಸ್ ಲಾಂಛನದಡಿಯಲ್ಲಿ ಕೆ.ಮಹೇಶ್ ಸುಖಧರೆ ನಿರ್ಮಿಸಿ ನಿರ್ದೇಶಿಸುತ್ತಿರುವ ಈ ವರ್ಷದ ಅದ್ದೂರಿ ಚಿತ್ರವೆಂದೇ ಬಿಂಬಿತವಾಗಿರುವ ಅಂಬರೀಶ ಪ್ರಥಮ ಪ್ರತಿ ಈಗ ಸಿದ್ಧವಾಗಿದೆ.
ಚಿತ್ರವು ಈ ವಾರ ಸೆನ್ಸಾರ್ ವೀಕ್ಷಣೆಗೆ ಹೋಗಲಿದ್ದು, ನವೆಂಬರ್ ೨ನೇ ವಾರದಲ್ಲಿ ಚಿತ್ರವು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ತಿಳಿಸಿರುವ ನಿರ್ಮಾಪಕ ಮಹೇಶ್ ಸುಖಧರೆ ಚಿತ್ರವು ಎಲ್ಲಾ ವರ್ಗದ ಜನರನ್ನು ರಂಚಿಸಲಿದೆ ಎಂದು ತಿಳಿಸಿದ್ದಾರೆ.
ಚಿತ್ರಕ್ಕೆಕಥೆ, ಸಂಭಾಷಣೆ ಚಿಂತನ್, ಛಾಯಾಗ್ರಹಣ ಸತ್ಯ, ಸಾಹಿತ್ಯ ನಾಗೇಂದ್ರ ಪ್ರಸಾದ್, ಸಂಗೀತ ಹರಿಕೃಷ್ಣ, ಕಲೆ ಈಶ್ವರಿಕುಮಾರ್, ಸಾಹಸ ರವಿವರ್ಮ, ನೃತ್ಯ ಮುರುಳಿ ಗಣೇಶ್, ಕಲೈ, ಸಂಕಲನ ಪ್ರಕಾಶ್, ನಿರ್ಮಾಣ ಮೇಲ್ವಿಚಾರಣೆ ಮೋಹನ್, ನಿರ್ಮಾಣ ನಿರ್ವಹಣೆ ಅನಿಲ್‌ಕುಮಾರ್, ಚಿತ್ರದ ಸಹ ನಿರ್ಮಾಪಕರು ಮಹೇಶ್ ನಂಜಯ್ಯ, ಎಂ.ಸುರೇಶ್.
ಡಾ|| ಅಂಬರೀಶ್, ದರ್ಶನಜೊತೆಗೆ ಬಹುಭಾಷಾತಾರೆ ಪ್ರಿಯಾಮಣಿ, ಬುಲ್ ಬುಲ್‌ಖ್ಯಾತಿಯರಚಿತಾರಾಮ್, ರೇಖಾ, ಬಾಲಿವುಡ್‌ನಖ್ಯಾತ ಖಳ ನಾಯಕಕಲ್ಲಿದೋಜಿಣ, ತುಳಸಿ, ಶರತ್ ಲೋಹಿತಾಶ್ವ, ರವಿಕಾಳೆ, ಬುಲೆಟ್ ಪ್ರಕಾಶ್, ಸಾಧುಕೋಕಿಲ, ತಿಮ್ಮೇಗೌಡ, ನೆ.ಲ.ನೆರೇಂದ್ರಬಾಬು, ಮೊದಲಾದ ಭರ್ಜರಿತಾರಾಗಣಚಿತ್ರದಲ್ಲಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed