ಕಬಂಧ ಚಿತ್ರಕ್ಕೆ ಡಬ್ಬಿಂಗ್ ಕಾರ್ಯ ಮುಕ್ತಾಯ
Posted date: 25 Sun, Feb 2024 06:20:19 PM

ಕುಂಜಾರ ಫಿಲಂಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಕಬಂಧ ಚಿತ್ರಕ್ಕೆ ರಾಜರಾಜೇಶ್ವರಿ ನಗರದಲ್ಲಿರುವ ಟಾಪ್ಸ್ ಸ್ಟುಡಿಯೋವಿನಲ್ಲಿ ಡಬ್ಬಿಂಗ್ ಕಾರ್ಯ ಪೂರ್ಣಗೊಂಡಿತು.

ಕೆಲವು ವರ್ಷಗಳ ಹಿಂದೆ ನಡೆದ ಪ್ರಕರಣ ರಾಜ್ಯಾದ್ಯಂತ ಭಯಹುಟ್ಟಿಸಿತ್ತು. ಇದರ ಜೊತೆಗೆ ಹಾರರ್ ರೂಪದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಸತ್ಯನಾಥ್ ಈ ಚಿತ್ರದ ನಿರ್ದೇಶಕರು. ವಿಷ್ಣುಪ್ರಸಾದ್ ಛಾಯಾಗ್ರಹಣ.  ಸತ್ಯಜಿತ್ ಸಿದ್ದಕಾಂತ್, ಸಂಗೀತ-ಸಾನಿತೇಜ್, ಚಿತ್ರವನ್ನು ದಾವಣೆಗೆರೆ, ತುಮಕೂರು ಮುಂಥಾದೆಡೆಗಳಲ್ಲಿ ೪೦ ದಿನ ಚಿತ್ರೀಕರಣ ಪೂರೈಸಿದೆ. ಈ ಚಿತ್ರಕ್ಕೆ ಸಾಹಿತ್ಯ - ಕೆ.ಕಲ್ಯಾಣ್, ತಾರಾಗಣದಲ್ಲಿ ಪ್ರಸಾದ್ ವಶಿಷ್ಠ, ಪ್ರಿಯಾಂಕ ಮಲ್ಲಾದಿ, ಕಿಶೋರ್ ಕುಮಾರ್, ಅವಿನಾಶ್, ನಿರ್ದೇಶಕ ಯೋಗರಾಜಭಟ್, ವಂದನ, ವಚನ, ವಿಶಾಲ್, ನಾಗಾರ್ಜುನ ಸ್ವಾಮಿ, ಚಂದ್ರು, ಛಾಯಾಶ್ರೀ, ಪ್ರಶಾಂತ್ ಸಿದ್ಧಿ, ಮುಂತಾದವರು ಅಭಿನಯಿಸಿದ್ದಾರೆ. 

 
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed