ಶ್ರೀ. ಜೈ ಭುವನೇಶ್ವರಿ ಆರ್ಟ್ಸ್ ಲಾಂಛನದಲ್ಲಿ ತಮ್ಮಯ್ಯ-ಕುಮರೇಶ್ಬಾಬು ನಿರ್ಮಾಣದಲ್ಲಿ ಶಿವಪ್ರಭು ನಿರ್ದೇಶಿಸುತ್ತಿರುವ ಕಾಲಭೈರವ ಚಿತ್ರವು ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಛಾಯಾಗ್ರಹಣ-ನಾಗೇಶ್ವರ ರಾವ್, ಸಂಗೀತ - ಜೆಸ್ಸಿಗಿಫ್ಟ್, ಸಹನಿರ್ದೇಶನ-ಕಾಂತರಾಜಬೇವ, ಸಂಕಲನ - ಅಕ್ಷಯ್ ಪಿ ರಾವ್, ಸಾಹಸ - ರವಿವರ್ಮ, ನಿರ್ವಹಣೆ - ಗಂಡಸಿ ರಾಜು, ತಾರಾಗಣದಲ್ಲಿ - ಯೋಗೀಶ್, ಅಖಿಲಾ ಕಿಶೋರ್, ಮೇಸ್ತ್ರಿ ಬಾಲು, ರಂಗಾಯಣ ರಘು, ಶರತ್ ಲೋಹಿತಾಶ್ವ, ಸುಚೀಂದ್ರ ಪ್ರಸಾದ್, ನೀನಾಸಂ ಅಶ್ವತ್, ಮಾಳವಿಕ, ಸಾಧು ಕೋಕಿಲ, ಮುಂತಾದವರಿದ್ದಾರೆ.