ಕುಕ್ಕೆಕಡೆ - ಸವಾರಿ ೨
Posted date: 23 Thu, Jan 2014 – 05:36:00 PM
ಜೇಕಬ್ ಫಿಲಂಸ್ ಲಾಂಛನದಲ್ಲಿ ಕಥೆ-ಚಿತ್ರಕಥೆ-ನಿರ್ಮಾಣದ ಜೊತೆಗೆ ನಿರ್ದೇಶನ ಮಾಡುತ್ತಿರುವ ಜೇಕಬ್ ವರ್ಗೀಸ್ ರವರ ಸವಾರಿ ೨ ಚಿತ್ರಕ್ಕೆ  ಕುಕ್ಕೆ ಸುಬ್ರಮಣ್ಯದಲ್ಲಿ ಗಿರೀಶ್ ಕಾರ್ನಾಡ್, ಕರಣ್ ರಾವ್, ಮುಂತಾದವರು  ಅಭಿನಯಿಸಿದ ದೃಶ್ಯಗಳು ಚಿತ್ರೀಕರಣವಾದವು. ಈ ಚಿತ್ರದ ಸಂಭಾಷಣೆ-ಮಂಜು ಮಾಂಡವ್ಯ, ಛಾಯಾಗ್ರಹಣ-ಶಶಿಕುಮಾರ್, ಸಂಗೀತ-ಮಣಿಕಾಂತ್ ಕದ್ರಿ, ಸಾಹಸ-ಡಿಪರೆಂಟ್ ಡ್ಯಾನಿ, ನೃತ್ಯ-ರಘು-ಅರವಿಂದ,  ಕಲೆ-ಕುಮಾರ್, ಕೋ-ಡೈರೆಕ್ಟರ್-ನಂದೀಶ್, ನಿರ್ವಹಣೆ-ಸುಂದರರಾಜ್-ಗಗನಮೂರ್ತಿ, ಸಾಹಿತ್ಯ-ಜಯಂತ್ ಕಾಯ್ಕಿಣಿ, ಕವಿರಾಜ್, ಡಾ||ವಿ. ನಾಗೇಂದ್ರ ಪ್ರಸಾದ್,  ಶ್ರೀನಗರ ಕಿಟ್ಟಿ, ಶೃತಿ ಹರಿಹರನ್, ಕರಣ್ ರಾವ್, ಅಬ್ಬಾಸ್, ಗಿರೀಶ್ ಕಾರ್ನಾಡ್, ಸಾಧುಕೋಕಿಲ, ಅವಿನಾಶ್, ಶರತ್ ಲೋಹಿತಾಶ್ವ ಮುಂತಾದವರಿದ್ದಾರೆ.
 
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed