ಮಾಸಾಂತ್ಯಕ್ಕೆ ತೆರೆಗೆ
Posted date: 07 Wed, Aug 2013 – 01:09:05 PM

ಶರಣ್ ನಾಯಕರಾಗಿ ನಟಿಸಿರುವ ವಿಜಯದ ಸಂಕೇತ ಸೂಚಿಸುವ ಚಿಹ್ನೆ ಶೀರ್ಷಿಕೆಯಾಗಿರುವ ಚಿತ್ರ ಮಾಸಾಂತ್ಯಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
 ಸಂಪೂರ್ಣ ಹಾಸ್ಯಮಯ ಈ ಚಿತ್ರವನ್ನು ನಂದಕಿಶೋರ್ ನಿರ್ದೇಶಿಸಿದ್ದಾರೆ. ಎಸ್.ಆರ್.ಎಸ್ ಮಿಡಿಯಾ ವಿಷನ್ ಎಂಬ ಲಾಂಛನದಲ್ಲಿ ಆನಂದ್ ಆಡಿಯೋದವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.
 ಶ್ರೀನಾಥ್ ಕಥೆ, ಚಿತ್ರಕಥೆ ಹೆಣೆದಿದ್ದಾರೆ. ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್‌ಜನ್ಯ ಸಂಗೀತ ನೀಡಿದ್ದಾರೆ. ಚಂದ್ರಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಶರಣ್, ಅಸ್ಮಿತಾ ಸೂದ್, ತಬಲನಾಣಿ, ಅವಿನಾಶ್, ರಮೇಶ್‌ಭಟ್, ಸಾಧುಕೋಕಿಲಾ ಮುಂತಾದವರಿದ್ದಾರೆ.  

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed