‘ಮುಂಗಾರು ಮಳೆ - ೨ ಸೆಪ್ಟಂಬರ್ 10ರ ಶನಿವಾರ ತೆರೆಗೆ
Posted date: 08 Thu, Sep 2016 – 10:42:54 AM

ಇ.ಕೆ ಪಿಕ್ಚರ್ಸ್ ಲಾಂಛನದಲ್ಲಿ ಜಿ.ಗಂಗಾಧರ್ ಅವರು ನಿರ್ಮಿಸಿರುವ  ‘ಮುಂಗಾರು ಮಳೆ - ೨ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಶುಕ್ರವಾರ(ಸೆಪ್ಟಂಬರ್ ೯) ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಚಿತ್ರ ಸೆಪ್ಟಂಬರ್ ೧೦ರ ಶನಿವಾರ ಚಿತ್ರ ಬಿಡುಗಡೆಯಾಗಲಿದೆ.
ಶಶಾಂಕ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ, ಸ್ಟಂಟ್ ಶಿವ ಸಾಹಸ ನಿರ್ದೇಶನ ಹಾಗೂ ಹರ್ಷ, ಮುರಳಿ, ಕಲೈ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಕ್ರೇಜಿಸ್ಟಾರ್ ರವಿಚಂದ್ರನ್, ನೇಹ ಶೆಟ್ಟಿ, ಶಿಲ್ಪಾ ಮಂಜುನಾಥ್, ಐಂದ್ರಿತಾ ರೇ, ಸಾಧುಕೋಕಿಲ, ರವಿಶಂಕರ್, ತಬಲ ನಾಣಿ  ಮುಂತಾದವರಿದ್ದಾರೆ.  

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed