‘ಲಕ್ಷ್ಮಣ ನಾಳೆಯಿಂದ ತೆರೆಗೆ
Posted date: 23 Thu, Jun 2016 – 08:44:34 AM

 ಸಾಯಿರಂಗ ಎಂಟರ್ ಪ್ರೈಸಸ್ ಲಾಂಛನದಲ್ಲಿ ವತ್ಸಲಾರೇವಣ್ಣ ಅವರು ನಿರ್ಮಿಸಿರುವ ಹಾಗೂ ಆರ್.ಚಂದ್ರು ನಿರ್ದೇಶನದ ‘ಲಕ್ಷ್ಮಣ’ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅನೂಪ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಕಾಣಿಸಿಕೊಂಡಿದ್ದಾರೆ. ಮೇಘನರಾಜ್, ಬಾಹುಬಲಿ ಪ್ರಭಾಕರ್, ಸಾಧು ಕೋಕಿಲ, ಚಿಕ್ಕಣ್ಣ, ಪ್ರದೀಪ್ ರಾಹುತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ, ಥ್ರಿಲ್ಲರ್‌ಮಂಜು ಸಾಹಸ ನಿರ್ದೇಶನ ಹಾಗೂ ಮೋಹನ್ ಪಂಡಿತ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed