`ಅಪೂರ್ವ` ನಾಳೆಯಿಂದ ತೆರೆಗೆ
Posted date: 26 Thu, May 2016 – 10:22:08 AM

 ಶ್ರೀ ಈಶ್ವರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಅಪೂರ್ವ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಗುತ್ತಿದೆ.
ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರು ನಿರ್ಮಿಸಿ, ನಿರ್ದೇಶಿಸಿ, ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಜಿ.ಎಸ್.ವಿ.ಸೀತಾರಾಂ ಅವರ ಛಾಯಾಗ್ರಹಣವಿದೆ. ಸಂಗೀತ, ಸಂಕಲನ ಸೇರಿದಂತೆ ಚಿತ್ರದ ಬಹುತೇಕ ಕಾರ್ಯಗಳನ್ನು ರವಿಚಂದ್ರನ್ ಅವರೆ ಮಾಡಿದ್ದಾರೆ. ಅಪೂರ್ವ ನಾಯಕಿಯಾಗಿ ನಟಿಸಿರುವ ಈ ಚಿತ್ರದ ವಿಶೇಷ ಪಾತ್ರದಲ್ಲಿ ಕಿಚ್ಚ ಸುದೀಪ ಅಭಿನಯಿಸಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed