`ಲಾಸ್ಟ್ ಬಸ್`ನಾಳೆಯಿಂದ
Posted date: 14 Thu, Jan 2016 – 08:20:09 AM

ಗೋಲ್ಸ್ ಅಂಡ್ ಡ್ರೀಮ್ಸ್ ಲಾಂಛನದಲ್ಲಿ ಬಿ.ಕೃಷ್ಣಪ್ಪ, ಗುರುರಾಜ್ ಕುಲಕರ್ಣಿ, ಜಿ.ಎನ್.ಸಿ ರೆಡ್ಡಿ, ಪ್ರಶಾಂತ್ ಕಲ್ಲೂರ್ ಹಾಗೂ ಎಸ್.ಡಿ.ಅರವಿಂದ್ ಅವರು ನಿರ್ಮಿಸಿರುವ ‘ಲಾಸ್ಟ್ ಬಸ್ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಎಸ್.ಡಿ.ಅರವಿಂದ್ ನಿರ್ದೇಶನದ ಈ ಚಿತ್ರಕ್ಕೆ ಅನಂತ್ ಅರಸ್ ಅವರ ಛಾಯಾಗ್ರಹಣವಿದೆ. ಶ್ರೀ ಕ್ರೇಜಿ ಮೈಂಡ್ಸ್ ಸಂಕಲನ, ಎಸ್.ಡಿ.ಅರವಿಂದ್ ಸಂಗೀತ ನಿರ್ದೇಶನ ಹಾಗೂ ಸ್ಟೀಫ಼ನ್ ಪ್ರಯೋಗ್ ಹಿನ್ನಲೆ ಸಂಗೀತವಿರುವ ಈ ಚಿತ್ರಕ್ಕೆ ರವಿಕುಮಾರ್, ಎಸ್.ಪಿ.ಮಹೇಶ್ ಹಾಗೂ ಎಸ್.ಡಿ.ಅರವಿಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಅವಿನಾಶ್ ನರಸಿಂಹರಾಜು, ಮಾನಸ ಜೋಶಿ, ಮೇಘಶ್ರೀ ಭಾಗವತರ್, ಸಮರ್ತ್ ನರಸಿಂಹರಾಜು, ಸುಧಾ ನರಸಿಂಹರಾಜು, ರಾಕ ಶಂಕರ್, ಲೋಕೇಶ್ ಆಚಾರ್, ಪ್ರಕಾಶ್ ಬೆಳವಾಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed