‘ಖುಷಿಖುಷಿಯಾಗಿ ತೆರೆಗೆ ಬರಲು ಸಿದ್ದ
Posted date: 24 Wed, Sep 2014 – 09:09:25 AM

ಹೆಚ್.ಪಿ.ಆರ್ ಎಂಟರ್ ಟೈನ್‌ಮೆಂಟ್ ಲಾಂಛನದಲ್ಲಿ ಹರಿಪ್ರಸಾದ್‌ರಾವ್, ನಾಗೇಶ್ವರ್‌ರಾವ್ ಹಾಗೂ ವಿಜಯಕೃಷ್ಣ ಅವರು ನಿರ್ಮಿಸಿರುವ ‘ಖುಷಿಖುಷಿಯಾಗಿ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ..  
   ಯೋಗಿ.ಜಿ.ರಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಗೋಲ್ಡನ್‌ಸ್ಟಾರ್ ಗಣೇಶ್ ಅಭಿನಯಿಸಿದ್ದಾರೆ. ಅಮೂಲ್ಯ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ನಂದಿನಿ ರೈ, ಸಾಧುಕೋಕಿಲ, ಸಿಲ್ಲಿಲಲ್ಲಿ ಆನಂದ್, ಅಚ್ಯುತಕುಮಾರ್, ಸಂಗೀತಾ ಮುಂತಾದವರಿದ್ದಾರೆ.
   ಶ್ರೀಷ ಅವರ ಛಾಯಾಗ್ರಹಣರುವ ಈ ಚಿತ್ರಕ್ಕೆ ಅನೂಪ್ ರುವೆನ್ಸ  ಸಂಗೀತ ನೀಡಿದ್ದಾರೆ. ಜೋ.ನಿ.ಹರ್ಷ ಸಂಕಲನ, ಹರ್ಷ ನೃತ್ಯ ನಿರ್ದೇಶನ ಹಾಗೂ ರವಿವರ್ಮರ  ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಶಿವು ಅವರ ಕಲಾ ನಿರ್ದೇಶನವಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed