ಮಾತಿನಮನೆಯಲ್ಲಿ `ಲಕ್ಷ್ಮಣ`
Posted date: 26 Thu, Nov 2015 – 10:05:31 AM

ಸಾಯಿರಂಗ ಸಿನಿಮಾಸ್ ಲಾಂಛನದಲ್ಲಿ ವತ್ಸಲಾರೇವಣ್ಣ ಅವರು ನಿರ್ಮಿಸುತ್ತಿರುವ ಹಾಗೂ ಆರ್.ಚಂದ್ರು ನಿರ್ದೇಶನದ ‘ಲಕ್ಷ್ಮಣ’ ಚಿತ್ರಕ್ಕೆ ರಾಜೇಶ್‌ರಾಮನಾಥ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.
ಅನೂಪ್ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಕಾಣಿಸಿಕೊಳ್ಳುತ್ತಿದ್ದಾರೆ. ಮೇಘನರಾಜ್, ಬಾಹುಬಲಿ ಪ್ರಭಾಕರ್, ಸಾಧು ಕೋಕಿಲ, ಚಿಕ್ಕಣ್ಣ, ಪ್ರದೀಪ್ ರಾಹುತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ. ರವಿವರ್ಮ, ಥ್ರಿಲ್ಲರ್‌ಮಂಜು ಸಾಹಸ ನಿರ್ದೇಶನ ಹಾಗೂ ಮೋಹನ್ ಪಂಡಿತ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed