ಮಾತಿನಮನೆಯಲ್ಲಿ ‘ಬೆಳ್ಳಿ’
Posted date: 13 Wed, Aug 2014 – 09:58:35 AM

ಯಶಸ್ವಿನಿ ಸಿನಿ ಕ್ರಿಯೆಷನ್ಸ್ ಲಾಂಛನದಲ್ಲಿ ಹೆಚ್.ಆರ್.ರಾಜೇಶ್ ಅವರು ನಿರ್ಮಿಸುತ್ತಿರುವ ‘ಬೆಳ್ಳಿ ಚಿತ್ರಕ್ಕೆ ಆಕಾಶ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಮಾತಿನಜೋಡಣೆ ನಡೆಯುತ್ತಿದೆ.

 ಮಹೇಶ್(ಮುಸ್ಸಂಜೆಮಾತು) ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಿ.ಶ್ರೀಧರ್ ಸಂಗೀತ ನೀಡುತ್ತಿದ್ದಾರೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಗಣೇಶ್ ಸಾಹಸ ನಿರ್ದೇಶನ, ಎ.ಹರ್ಷ, ಆದಿಲ್ ಶೇಖ್, ಮುರಳಿ ನೃತ್ಯ ನಿರ್ದೇಶನ ಹಾಗೂ ಸೀನು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕೃತಿ ಖರಬಂದ, ವಿನೋದ್‌ಪ್ರಭಾಕರ್, ದೀಪಕ್, ಒರಟ ಪ್ರಶಾಂತ್, ವೆಂಕಟೇಶ್, ಆದಿಲೋಕೇಶ್, ಪದ್ಮಾವಾಸಂತಿ, ಬಿ.ವಿ.ರಾಧಾ, ಶ್ರೀನಿವಾಸಮೂರ್ತಿ, ರಮೇಶ್‌ಭಟ್, ನಾಗರಾಜ್, ಹರೀಶ್ ರೈ, ಲೋಕಿ, ನೀನಾಸಂ ಮಂಜು, ಭಾಸ್ಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅರವಿಂದ್‌ರಾವ್ ಕಾರ್ಯಕಾರಿ ನಿರ್ಮಾಪಕರಾಗಿರುವ ‘ಬೆಳ್ಳಿ‘ ಚಿತ್ರಕ್ಕೆ ಕೆ.ಜೆ.ರಾಜಶೇಖರ್ ಸಹ ನಿರ್ಮಾಪಕರಾಗಿದ್ದಾರೆ.

 

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed