ಕನ್ನಡ ಚಿತ್ರರಂಗದಲ್ಲಿ ಹೊಸದಾಖಲೆ ನಿರ್ಮಿಸಿದ ಮತ್ತು ಹೊಸ ಪ್ರತಿಭೆಗಳನ್ನು ಪರಿಚಯಿಸಿದ ಮುಂಗಾರು ಮಳೆ-ಮೊಗ್ಗಿನ ಮನಸ್ಸು ಖ್ಯಾತಿಯ ನಿರ್ಮಾಣ ಸಂಸ್ಥೆ ಇ.ಏ.Piಛಿಣuಡಿes ಅಡಿಯಲ್ಲಿ ಜಿ.ಗಂಗಾಧರ್ ನಿರ್ಮಿಸಿ, ಶಶಾಂಕ್ ನಿರ್ದೇಶಿಸುತ್ತಿರುವ ಗೋಲ್ಡನ್ಸ್ಟಾರ್ ಗಣೇಶ್ ಅಭಿನಯದ ಮುಂಗಾರು ಮಳೆ-೨ ಚಿತ್ರಕ್ಕೆ ಈ ದಿನ ಬೆಳಿಗ್ಗೆ ಬಸವೇಶ್ವರನಗರದ ಇ.ಏ.Piಛಿಣuಡಿes ಆಫಿಸ್ನಲ್ಲಿ ತಂಡದ ಸದಸ್ಯರೆಲ್ಲರ ಸಮ್ಮುಖದಲ್ಲಿ ಶುಭಮುಹೂರ್ತದಲ್ಲಿ ಚಿತ್ರದ ಚಿತ್ರಕಥೆ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಶಶಾಂಕ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ೨೦೧೫ ಏಪ್ರಿಲ್ ತಿಂಗಳಲ್ಲಿ ಪ್ರಾರಂಭಿಸಲಾಗುವುದು.