ದ್ರೋಣ ಚಿತ್ರೀಕರಣ ಮುಕ್ತಾಯ
Posted date: 13 Mon, May 2019 – 09:58:08 PM

ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್.ಬಿ. ಸಂಗಮೇಶ.ಬಿ., ಶೇಶು ಚಕ್ರವರ್ತಿ ಕೂಡಿ ನಿರ್ಮಿಸುತ್ತಿರುವ ದ್ರೋಣ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ಪ್ರಮೋದ್ ಚಕ್ರವರ್ತಿ, ಛಾಯಾಗ್ರಹಣ - ಜೆ.ಎಸ್.ವಾಲಿ, ಸಂಗೀತ - ರಾಮ್‌ಕ್ರಿಶ್, ಸಂಕಲನ - ಬಸವರಾಜ ಅರಸ್, ಕಲೆ- ಆನಂದ್, ಸಹ ನಿರ್ದೇಶನ - ಭವಾನಿ ಶಂಕರ್, ಸಾಹಸ- ಡಿಫರೆಂಟ್ ಡ್ಯಾನಿ, ವಿಜಿ,  ಸಾಹಿತ್ಯ-ವಿ ಮನೋಹರ್, ಡಾ. ನಾಗೇಂದ್ರ ಪ್ರಸಾದ್, ನಿರ್ವಹಣೆ-ವಜ್ರೇಶ್ವರಿ ಮಲ್ಲಿಕಾರ್ಜುನ,  ಕರುನಾಡ ಚಕ್ರವರ್ತಿ ಡಾ|| ಶಿವರಾಜ್ ಕುಮಾರ್, ಶಿಕ್ಷಕನ ಪಾತ್ರದಲ್ಲಿ, ನಾಯಕಿಯಾಗಿ ಇನಿಯಾ, ಅಲ್ಲದೆ ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿಗೌಡ, ಶ್ರೀನಿವಾಸ ಗೌಡ, ಆನಂದ್, ನಾರಾಯಣ ಸ್ವಾಮಿ, ವಿಜಯ್, ಜಯಶ್ರೀ ಕೃಷ್ಣನ್, ಮಾ|| ಮಹೆಂದ್ರ  ಹಾಗೂ ರವಿಕಿಶನ್ (ಃoಟಟಥಿ ತಿooಜ) ಮುಂತಾದವರಿದ್ದಾರೆ.


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed