ಸಿರಪ್ ಕ್ರಿಯೇಷನ್ಸ್ ಲಾಂಛನದಡಿಯಲ್ಲಿ ನಿರ್ಮಾಪಕ ಶ್ರೀ ಫಣಿಭೂಷಣ್ ನಿರ್ಮಿಸುತ್ತಿರುವ ಹಾಸ್ಯ ಪ್ರಧಾನ"ಮುಂದಿನ ಬದಲಾವಣೆ"ಚಿತ್ರವು ನಾಳೆಯಿಂದ ತೆರೆಗೆ ೭ ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಚಿತ್ರಕ್ಕೆಕೋಟಿಶ್ವರ್ಛಾಯಾಗ್ರಹಣ, ಕಾರ್ತಿಕ್ ವೆಂಕಟೇಶ್ ಸಂಗೀತ, ರಮೇಶ್ಕುಮಾರ್ ಸಂಕಲನವಿದ್ದು, ಚಿತ್ರದಕಥೆ, ಚಿತ್ರಕಥೆ, ಚಿತ್ರಕಥೆ ಸಾಹಿತ್ಯ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆಯನ್ನು ಪ್ರವೀಣ್ಭೂಷಣ್ ಹೊತ್ತಿದ್ದಾರೆ.
ತಾರಾಗಣದಲ್ಲಿ ಪ್ರವೀಣ್ಭೂಷಣ್, ಸಂಗೀತ, ಸತೀಶ್, ಪಂಚಗೌರಿ, ಆರ್ಯನ್, ಮಾಲಾಶ್ರೀ, ಚಕ್ರವರ್ತಿ, ಲಕ್ಷ್ಮಣ್ಗೌಡ ಮುಂತಾದವರಿದ್ದಾರೆ.