ತಿರುಪತಿ ಪಿಕ್ಚರ್ ಪ್ಯಾಲೇಸ್ ಲಾಂಛನದಲ್ಲಿ ಆರ್.ಬಿ. ನಿರ್ಮಾಣದ ವಿಷ್ಣು ಸರ್ಕಲ್ ಚಿತ್ರವನ್ನು ಕಳೆದ ವಾರ ಸೆನ್ಸಾರ್ ಮಂಡಳಿಯು ಚಿತ್ರ ವೀಕ್ಷಿಸಿ ಯಾವುದೇ ಕತ್ತರಿ ಪ್ರಯೋಗವಿಲ್ಲದೆ ಯು/ಎ ಸರ್ಟಿಫಿಕೆಟ್ ನೀಡಿದೆ. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಕಥೆ-ಚಿತ್ರಕಥೆ-ಸಾಹಿತ್ಯ-ಸಂಭಾಷಣೆ - ಲಕ್ಷಿ ದಿನೇಶ್, ಛಾಯಾಗ್ರಹಣ-ಪಿ.ಎಲ್.ರವಿ, ಸಂಗೀತ-ಶ್ರೀವತ್ಸ, ಕಲೆ-ಮೈಸೂರ್ ರಾಘು, ನೃತ್ಯ-ಹೈಟ್ ಮಂಜು, ಸಾಹಸ-ಮಾಸ್ ಮಾದ, ನಿರ್ವಹಣೆ-ಸೋಮಣ್ಣ, ತಾರಾಗಣದಲ್ಲಿ - ಗುರುರಾಜ್ ಜಗ್ಗೇಶ್, ದಿವ್ಯಾಗೌಡ, ಸಮಿತಾ ವಿನ್ಯ, ದತ್ತಣ್ಣ, ಬಿರಾದರ್, ರಾಕ್ಲೈನ್ ಸುಧಾಕರ್, ಕಡ್ಡಿ ವಿಶ್ವ, ಪಟ್ರೆ ನಾಗರಾಜ್, ಯತಿರಾಜ,ಸಂದೇಶ್, ಮಂಹಾಗೂ ವಿ.ಮನೋಹರ್ ಅಭಿನಯಿಸುತ್ತಿದ್ದಾರೆ.