ಕನ್ನಡದ ಮೇರುನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಕೊನೆಯ ಚಿತ್ರವಾದಂತಹ , '"ಅಂಬಿ ನಿಂಗ್ ವಯಸ್ಸಾಯ್ತೋ" ಚಿತ್ರವನ್ನು ಮರುಬಿಡುಗಡೆ ಮಾಡಬೇಕೆನ್ನುವ ಹೊರದೇಶದ ಅಭಿಮಾನಿಗಳ ಒತ್ತಾಯದ ಹಿನ್ನೆಲೆಯಲ್ಲಿ ಬಿಡುಗಡೆಗೊಳಿಸಲು ನಿರ್ಮಾಪಕ ಜಾಕ್ ಮಂಜು ಅವರು ನಿರ್ಧರಿಸಿದ್ದಾರೆ.
ಅದರಲ್ಲಿ ಬಂದತಹ ಹಣವನ್ನು ಬಡವರ ಕಲ್ಯಾಣಕ್ಕಾಗಿ ವಿನಿಯೋಗಿಸಲು ನಿರ್ಧರಿಸಲಾಗಿದೆ.
ತಮ್ಮ ಕೊಡುಗೈ ದಾನಕ್ಕೆ ಹೆಸರಾಗಿರುವಂತಹ ಅಂಬರೀಶ್ ಅವರ ಆದರ್ಶಗಳನ್ನು ಪಾಲಿಸುತ್ತಿರು ನಿರ್ಮಾಪಕರ ಕಾರ್ಯ ನಿಜಕ್ಕೂ ಶ್ಲಾಘನೀಯ.