ವಜ್ರಮುಖಿ ನಾಳೆಯಿಂದ ರಾಜ್ಯಾದ್ಯಂತ ಆಗಮನ
Posted date: 01 Thu, Aug 2019 – 01:39:08 PM

ಶ್ರೀ ಸಿಗಂದೂರು ಚೌಡೇಶ್ವರಿ ಸಿನಿ ಕಂಬೈನ್ಸ್ ಲಾಂಛನದಲ್ಲಿ ಕಥೆ-ಚಿತ್ರಕಥೆ ಬರೆದು ನಿರ್ಮಾಣ  ಶಶಿಕುಮಾರ್, ಇವರ ವಜ್ರಮುಖಿ ಚಿತ್ರವು ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇವರು ಈ ಹಿಂದೆ ಸಿಗಂದೂರು ಚೌಡೇಶ್ವರಿ ಮಹಿಮೆ ಚಿತ್ರವನ್ನು ನಿರ್ಮಿಸಿ ನಿರ್ದೇಶಿಸಿದ್ದರು. ಈ ಚಿತ್ರಕ್ಕೆ ಸಂಕಲನ-ನಿರ್ದೇಶನ-ಆದಿತ್ಯ ಕುಣಿಗಲ್, ಛಾಯಾಗ್ರಹಣ - ಪಿ.ಕೆ.ಹೆಚ್. ದಾಸ್ ಸಂಗೀತ- ರಾಜ್‌ಭಾಸ್ಕರ್, ಸಾಹಿತ್ಯ-ವಿ.ನಾಗೇಂದ್ರಪ್ರಸಾದ್, ಸಂಭಾಷಣೆ-ವಿನಾಯಕರಾಮ್ ಕಲೆಗಾರ್-ಕಿಂಗ್ ಕಿಶೋರ್,  ಸಾಹಸ-ಕೌರವ ವೆಂಕಟೇಶ್, ನೃತ್ಯ-ಅರವಿಂದ್, ನಿರ್ವಹಣೆ-ದಾಡಿ ರಮೇಶ್. ಡಾ|| ನರೇಂದ್ರ ನಾಯಕ್ ಸಾಗರ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿರುವ ಈ ಚಿತ್ರದ ತಾರಾಗಣದಲ್ಲಿ -  ನೀತು, ದಿಲೀಪ್ ಪೈ, ಸಂಜನಾ, ಶೋಭಿತಾ, ಪ್ರಕಾಶ್ ಹೆಗ್ಗೋಡು, ರವಿಕಿರಣ್, ನೇಹಾ, ರಾಘವೇಂದ್ರ ರೈ, ಶಶಿಕುಮಾರ್, ಅನಿಲ್ ಕುಮಾರ್, ಸ್ವಪ್ನಶ್ರೀ, ಕು||ಪ್ರೇಕ್ಷಾ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed