?ಕೃಷ್ಣ s\o ಸಿ ಎಂ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ
Posted date: 13 Mon, Feb 2012 ? 12:08:02 PM

ಅಜೇಯ್‌ರಾವ್ ‘ಕೃಷ್ಣ s\o ಸಿಎಂ ಚಿತ್ರಕ್ಕೆ ನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸರಸ್ವತಿ ಎಂಟರ್ ಟೈನರ್ ಲಾಂಛನದಲ್ಲಿ ಯೋಗೀಶ್ ಹುಣಸೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
      ಖ್ಯಾತ ನಿರ್ದೇಶಕ ಎಂ.ಎಸ್.ರಮೇಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ದಾಸರಿ ಸೀನು ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಡಿಫ಼ರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನವಿದೆ.
      ‘ಕೃಷ್ಣನ್ ಲವ್ ಸ್ಟೋರಿ, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ ಚಿತ್ರಗಳ ನಂತರ  ‘ಕೃಷ್ಣ s\o ಸಿಎಂಆಗಿ ಅಜೇಯ್‌ರಾವ್ ಬರುತ್ತಿದ್ದಾರೆ. ರಂಗಾಯಣ ರಘು, ಶೊಭರಾಜ್, ಮಾಲತಿಸರ್‌ದೇಶಪಾಂಡೆ, ಸ್ವಯಂವರ ಚಂದ್ರು ಮುಂತಾದವರ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed