ಕೃಷ್ಣಪ್ರಜ್ವಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದುಲಕ್ಷ
Posted date: 26/April/2010

ನಿರ್ಮಾಪಕ ಕೃಷ್ಣಪ್ರಜ್ವಲ್ ಇತ್ತೀಚೆಗೆ ಮುಖ್ಯಮಂತ್ರಿ ಶ್ರೀಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಡಾ:ವಿಷ್ಣುವರ್ಧನ್ ಅಭಿನಯದ ‘ಆಪ್ತರಕ್ಷಕ‘ ಚಿತ್ರವನ್ನು ವೀಕ್ಷಿಸುವಂತೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಕೃಷ್ಣಪ್ರಜ್ವಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದುಲಕ್ಷ ರೂಪಾಯಿ ದೇಣಿಗೆ ನೀಡಿದರು.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed