ಉದಯ ಟಿವಿ ಯಲ್ಲಿ ಸಂಜೆ 7ಕ್ಕೆ ಪ್ರಸಾರವಾಗುತ್ತಿರುವ ಕಸ್ತೂರಿನಿವಾಸ ಇತ್ತಿಚಿಗಷ್ಟೆ 500 ರ ಸಂಭ್ರಮ ಆಚರಿಸಿಕೊಂಡಿತು. ಇದೇಸಂತಸದಲ್ಲಿ ಈಗ ಮದುವೆಸಂಭ್ರಮದ ವಿಶೇಷ ಸಂಚಿಕೆಗಳನ್ನು ವೀಕ್ಷಕರಿಗಾಗಿ ಬಿತ್ತರಿಸುತ್ತಿದೆ. ರಾಘವ್ಬದುಕಲ್ಲಿ ಪ್ರಾರಂಭವಾಗುತ್ತಿದೆ ಹೊಸಅಧ್ಯಾಯ. ಖುಷಿಯಜೊತೆಗೆ ರಾಘವ್ಸಪ್ತಹೆಜ್ಜೆಗಳಿಡೊ ಶುಭಗಳಿಗೆಗೆ ಸಜ್ಜಾಗುತ್ತಿದೆ ಕಸ್ತೂರಿ ನಿವಾಸ. ರಾಘವ ಖುಷಿಯ ವಿವಾಹಮಹೋತ್ಸವಕ್ಕೆ ಈಡಿ ಮನೆ ಕಳೆಕಟ್ಟುತ್ತಿದೆ. ಇದೇ ಸಂದರ್ಭದಲ್ಲಿ ಮೃದಲಾ ವಿಶೇಷವಾಗಿ ಎಂಟ್ರಿ ಕೊಟ್ಟಿದ್ದಾರೆ. ಅಮೃತಾ ರಾಮಮೂರ್ತಿ ಈ ಸಂದರ್ಭದಲ್ಲಿ ಆಗಮಿಸಿದ್ದು ಏಕೆ ಎಂಬುದು ಕೂತಹಲವಿದೆ. ಮೃದಲಾ ಪಾತ್ರ ಈ ಸಮಯದಲ್ಲಿ ಏನನ್ನು ತಿರುವು ಕಾಣುತ್ತದೆ ಎಂಬುದನ್ನು ಸಂಚಿಕೆಯಲ್ಲಿ ನೋಡಬಹುದು.
ಶಾಸ್ರ್ತೋಕ್ತವಾಗಿಮದುವೆ ಕಾರ್ಯಕ್ರಮನ್ನು ನಡಿಸಲಾಗಿದೆ.ಬಳೆಶಾಸ್ತ್ರ, ಅರಿಶಿನಶಾಸ್ತ್ರ, ಮೆಹೆಂದಿಹೀಗೆ ನೈಜರೀತಿಯಲ್ಲಿ ನೆರವೇರಿಸಿದ್ದಾರೆ.
ಈ ಕಲ್ಯಾಣೋತ್ಸವ ದಲ್ಲಿ ಸಂಗೀತ ಮತ್ತು ನೃತ್ಯದರಂಗು ಎರಡು ಇದೆ. ವಿಶೇಷವೆಂದರೆ ಖಡಕ್ರೆಟ್ರೊಲುಕ್ ನಲ್ಲಿ ಈ ಡಿಫ್ಯಾಮಿಲಿ ನೃತ್ಯ ಮಾಡುತ್ತಾರೆ. ಕಸ್ತೂರಿನಿವಾಸದ ಈಡಿ ತಂಡ ಹಾಡು - ನೃತ್ಯದೊಂದಿಗೆ ಸಪ್ತಪದಿಯ ಕಂತುಗಳಿಗೆ ಸಾಕ್ಷಿಯಾಗಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ. ರಾಘವ್ಖುಷಿ ಮದುವೆಗೆ ಜೊತೆಯಾಗ್ತಿದ್ದಾರೆ ಯಾರಿವಳು ಧಾರಾವಾಹಿಯ ಮಾಯ ಮತ್ತು ನಿಖಿಲ್, ಹಾಗು ಕಾವ್ಯಾಂಜಲಿಯ ಎರಡು ಸೂಪರ್ಹಿಟ್ಜೋಡಿಗಳು. ಇದೆಲ್ಲದರ ನಡುವೆ ಕಥೆಯಲ್ಲಿ ವಿಶೇಷತಿರುವುಗಳುಸೇರಿವೆ, ಅಡೆಚಣೆಗಳುನಡುವೆ ಹೇಗೆ ನಡೆಯತ್ತೆ ಈ ಶುಭಕಾರ್ಯ ಅನ್ನುವುದೆ ಕಥಾಹಂದರ.
ರಂಗೇರಿತ್ತಿರೊ ಈ ವಿವಾಹ ಸಂಭ್ರಮ ಸೋಮವಾರದಿಂದ ಶನಿವಾರದ ವರೆಗೆ ಸಂಜೆ7 ಕ್ಕೆಉದಯ ಟಿ ವಿ ಯಲ್ಲಿ ಪ್ರಸಾರವಾಗಲಿದೆ.